BhandaryVarthe Team

BhandaryVarthe Team
Bhandary Varthe Team

Thursday 22 July 2021

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ


 


ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಿಂದ ಅನುಷ್ಠಾನಗೊಳ್ಳುತ್ತಿರುವ ಸಂಜೀವಿನಿ -ಎನ್ ಆರ್ ಎಲ್ ಎಂ ಯೋಜನೆಯ ಜಿಲ್ಲಾ ಹಾಗೂ ತಾಲೂಕು ಅಭಿಯಾನ ನಿರ್ವಹಣಾ ಘಟಕಗಳಿಗೆ ಹೊರಗುತ್ತಿಗೆ ಸಂಸ್ಥೆ ಮೆ. ಪನ್ನಗ ಎಂಟರ್ಪ್ರೈಸೆಸ್ ಮೈಸೂರ್ ಮೂಲಕ ಈ ಕೆಳಗಿನ ಹುದ್ದೆಗಳನ್ನು ಭರ್ತಿ ಮಾಡಲು ದಿನಾಂಕ 14 ಜುಲೈ 2021 ರಿಂದ 29 ಜುಲೈ 2021 ರ ವರೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ .

ವಯೋಮಿತಿ 45 ವರ್ಷಗಳ ಒಳಗಡೆ ಇರಬೇಕು.

ಆಯ್ಕೆ ವಿಧಾನ : ನಿಯಮಾನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಲ್ಲಿ ಪ್ರಸ್ತುತಪಡಿಸಿದ ದಾಖಲೆಗಳ ಆಧಾರದಲ್ಲಿ ಹೆಚ್ಚು ಅಂಕ ಗಳಿಸಿದ 3 ಜನರನ್ನು ( ಖಾಲಿ ಹುದ್ದೆಗೆ 1:3 ರ ಅನುಪಾತದಲ್ಲಿ) ಸಂದರ್ಶನಕ್ಕೆ ಆಹ್ವಾನಿಸಲಾಗುವುದು.

ಹೆಚ್ಚಿನ ಮಾಹಿತಿಗೆ http://jobsksrlps.karnataka.gov.in/ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ : ವನಿತಾ ಅರುಣ್ ಭಂಡಾರಿ ಬಜ್ಪೆ

No comments:

Post a Comment